ಕಲಬುರಗಿ: ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಇದೆ. ಆದರೆ ಇಲ್ಲೊಂದು ಕಡೆ ಗಂಡ ಹೆಂಡಿರ ಜಗಳಕ್ಕೆ ಮಗುವಿನ ಪ್ರಾಣವೇ ಹೋಗಿದೆ. ಮಾತ್ರವಲ್ಲ, ಹೆಂಡತಿ ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದಾಳೆ. ಕಲಬುರಗಿಯ ಜಿಲ್ಲೆಯ ಶಹಬಾದ್ ಹೊರವಲಯದ ಕಾಗಿಣಾ ನದಿಯಲ್ಲಿ ಇಂಥದ್ದೊಂದು ಅವಘಡ ವರದಿಯಾಗಿದೆ. ಶಹಬಾದ್ ನಿವಾಸಿ ಶಾಂತಕುಮಾರಿ (32) ಎಂಬವರು ಆರು ತಿಂಗಳ ಮಗು ಸಹಿತ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃತ್ತಿಯಲ್ಲಿ ಹೈಸ್ಕೂಲ್ ಶಿಕ್ಷಕಿಯಾಗಿರುವ ಶಾಂತಾಕುಮಾರಿಯನ್ನು ಚಿತಗತಾಪುರ ತಾಲೂಕಿನ ಮಾಡಬೂಳ ಗ್ರಾಮದ ಸಿದ್ದಲಿಂಗ ಎಂಬವರಿಗೆ ಮದುವೆ … Continue reading ‘ನನ್ನ ಹಾಗೂ ಮಗು ಲೈಫ್ ಹಾಳು ಮಾಡಿದ್ದಿ’ ಎಂದು ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿ, 6 ತಿಂಗಳ ಮಗು ಜತೆ ನದಿಗೆ ಹಾರಿದ ತಾಯಿ!
Copy and paste this URL into your WordPress site to embed
Copy and paste this code into your site to embed