ಮಕ್ಕಳಿಬ್ಬರ ಮನವೊಲಿಸಿ ಒಟ್ಟಿಗೆ ಸಾವಿನ ಹಾದಿ ಹಿಡಿದ ತಾಯಿ: ಬಿಟ್ಟು ಬಿಡದೆ ಕಾಡಿದ ನೋವಿಗೆ ಕಣ್ಮರೆಯಾದ ಕುಟುಂಬ
ನಾಗರಕೋಯಿಲ್: ತಾಯಿಯೊಬ್ಬಳು ತನ್ನ ಮಕ್ಕಳಿಬ್ಬರ ಮನವೊಲಿಸಿ ಅವರೊಂದಿಗೆ ಸಾವಿನ ಹಾದಿ ಹಿಡಿದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಅಂಜುಗ್ರಾಮಮ್ನಲ್ಲಿ ನಡೆದಿದೆ. ಮೃತರನ್ನು ಯೇಸುದಾಸ್ ಅವರ ಪತ್ನಿ ಅನಿತಾ (45), ಪುತ್ರಿಯರಾದ ಸಹಾಯಾ ದಿವ್ಯಾ (19) ಮತ್ತು ಸಹಾಯಾ ಪೂಜಾ (16) ಎಂದು ಗುರುತಿಸಲಾಗಿದೆ. ಈ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಯೇಸುದಾಸನ್ ಅವರು ಗಲ್ಫ್ ದೇಶದಲ್ಲಿ ಕೆಲಸ ಮಾಡುತ್ತಿರುವಾಗ 10 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಬಳಿಕ ಇಡೀ ಕುಟುಂಬದ ಜವಾಬ್ದಾರಿಯನ್ನು ಅನಿತಾ ಹೊತ್ತುಕೊಂಡಿದ್ದರು. ಆದಾದ್ಯೂ, … Continue reading ಮಕ್ಕಳಿಬ್ಬರ ಮನವೊಲಿಸಿ ಒಟ್ಟಿಗೆ ಸಾವಿನ ಹಾದಿ ಹಿಡಿದ ತಾಯಿ: ಬಿಟ್ಟು ಬಿಡದೆ ಕಾಡಿದ ನೋವಿಗೆ ಕಣ್ಮರೆಯಾದ ಕುಟುಂಬ
Copy and paste this URL into your WordPress site to embed
Copy and paste this code into your site to embed