ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

ಹಾವೇರಿ: ಮನೆಯ ಕಿರಿಮಗ ಮಾಡಿದ ತಪ್ಪಿಗೆ ತಾಯಿ, ಸಹೋದರ ಮತ್ತು ಈತನ ಪತ್ನಿ ಸೇರಿ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ದಂಪತಿ ಮೂರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ತಾಯಿಯೂ ಸಾವಿನ ಮನೆಯ ಕದ ತಟ್ಟಿದ್ದು, ಇಡೀ ಗ್ರಾಮವೇ ಮಮ್ಮಲ ಮರುಗಿದೆ. ಲಲಿತಾ ಕಮಡೊಳ್ಳಿ(40), ಇವರ ಪುತ್ರ ಕಿರಣ(21), ಸೊಸೆ ಸೌಜನ್ಯ(20) ಮೃತ ದುರ್ದೈವಿಗಳು. ಕಿರಣ ಮತ್ತು ಸೌಜನ್ಯರ ಮದುವೆ 3 ತಿಂಗಳ … Continue reading ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ