ವಿದ್ಯುತ್ ತಂತಿ ತುಂಡಾಗಿ ಬಿದ್ದು ತಾಯಿ, ಇಬ್ಬರು ಮಕ್ಕಳ ದುರ್ಮರಣ: ಅಕಾಲಿಕ ಮಳೆಗೆ ಚಿಂಚೋಳಿಯಲ್ಲಿ ದುರ್ಘಟನೆ
ಕಲಬುರಗಿ : ಕಳೆದ ತಡರಾತ್ರಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಅಕಾಲಿಕ ಮಳೆ ಬಂದು ಬಿರುಗಾಳಿಯಿಂದ ಜೆಸ್ಕಾಂ ವಿದ್ಯುತ್ ತಂತಿ ಕಡಿದು ಬಿದ್ದು ತಾಯಿ, ಇಬ್ಬರು ಮಕ್ಕಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಿಂಚೋಳಿ ಪಟ್ಟಣದ ಧನಗರಗಲ್ಲಿಯ ನಿವಾಸಿಗಳಾಗಿದ್ದ ಝರಣಮ್ಮ (42) ,ಪುತ್ರರಾದ ಮಹೇಶ್ (21) , ಸುರೇಶ್( 20 ) ಅವಘಡದಲ್ಲಿ ಬಲಿಯಾದವರು. ತಂದೆ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಬೀದರ್ನಲ್ಲಿ ವರುಣನ ಆರ್ಭಟ: ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತ, ಕಾಶ್ಮೀರವಾಗಿ ಬದಲಾದ ಬೀದರ್ ಶನಿವಾರ ಮಧ್ಯರಾತ್ರಿ … Continue reading ವಿದ್ಯುತ್ ತಂತಿ ತುಂಡಾಗಿ ಬಿದ್ದು ತಾಯಿ, ಇಬ್ಬರು ಮಕ್ಕಳ ದುರ್ಮರಣ: ಅಕಾಲಿಕ ಮಳೆಗೆ ಚಿಂಚೋಳಿಯಲ್ಲಿ ದುರ್ಘಟನೆ
Copy and paste this URL into your WordPress site to embed
Copy and paste this code into your site to embed