ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ ರಾಜಕೀಯ ಗಣ್ಯರು; ದಿಗ್ಭ್ರಮೆಯಾಗಿದೆ ಎಂದ್ರು ಸಿಎಂ ಯಡಿಯೂರಪ್ಪ
ಉದಯೋನ್ಮುಖ ನಟ ಚಿರಂಜೀವಿ ಸರ್ಜಾ ಸಾವು ಇಡೀ ನಾಡಿನ ಜನತೆಗೆ ಶಾಕ್ ಉಂಟುಮಾಡಿದೆ. ಸ್ಯಾಂಡಲ್ವುಡ್ ಕಲಾವಿದರು ಕಂಬನಿ ಮಿಡಿಯುತ್ತಿದ್ದಾರೆ. ಹಾಗೇ ರಾಜಕೀಯ ಮುಖಂಡರೂ ಕೂಡ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಚಿರಂಜೀವಿ ಸರ್ಜಾ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಕನ್ನಡದ ಖ್ಯಾತ ಕಲಾವಿದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಅವರಿಗೆ ಬರೀ 39 ವರ್ಷ. ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ … Continue reading ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ ರಾಜಕೀಯ ಗಣ್ಯರು; ದಿಗ್ಭ್ರಮೆಯಾಗಿದೆ ಎಂದ್ರು ಸಿಎಂ ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed