ಥಿಯೇಟರ್ ಮಾಲೀಕರಿಂದ ಕಲೆಕ್ಷನ್ ಮಾಡಲು ಈ ಆದೇಶ: ಎಚ್​ಡಿಕೆ ಗಂಭೀರ ಆರೋಪ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ಕೇಂದ್ರ ಸರ್ಕಾರ ನೀಡಿದ್ದರೂ ರಾಜ್ಯ ಸರ್ಕಾರ ಮಾತ್ರ ಇದಕ್ಕೆ ನಿರ್ಬಂಧ ವಿಧಿಸುವ ಮೂಲಕ ಚಂದನವನದ ಕೆಂಗಣ್ಣಿಗೆ ಗುರಿಯಾಗಿದೆ. ಎಲ್ಲರಿಗೂ ಶೇ.100 ಅಕ್ಯುಪೆನ್ಸಿ ಕೊಟ್ಟಿರುವಾಗ, ನಮಗೆ ಮಾತ್ರ ಶೇ.50 ಏಕೆ? ಎಲ್ಲರಿಗೂ ನಾರ್ಮಲ್, ನಮಗ್ಯಾಕೆ ಅಬ್ ನಾರ್ಮಲ್ ಎಂದು ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಪ್ರಶ್ನಿಸಿದ್ದಾರೆ. ಇದಕ್ಕೂ ಮುನ್ನವೇ ಟ್ವೀಟ್​ ಮೂಲಕ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ನಟ ಧ್ರುವ ಸರ್ಜಾ, ‘ಬಸ್​ನಲ್ಲಿ ಫುಲ್ ರಶ್, ಮಾರ್ಕೆಟ್​ನಲ್ಲಿ ಗಿಜಿ ಗಿಜಿ, ಚಿತ್ರಮಂದಿರಕ್ಕೆ ಮಾತ್ರ ಏಕೆ … Continue reading ಥಿಯೇಟರ್ ಮಾಲೀಕರಿಂದ ಕಲೆಕ್ಷನ್ ಮಾಡಲು ಈ ಆದೇಶ: ಎಚ್​ಡಿಕೆ ಗಂಭೀರ ಆರೋಪ