ಜೆಡಿಎಸ್​ ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿರುವುದು ಅಚ್ಚರಿ ಮೂಡಿಸಿದೆ: ಸಂಸದ ಬಚ್ಚೇಗೌಡ ವಾಗ್ದಾಳಿ

ಚಿಕ್ಕಬಳ್ಳಾಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಜೊತೆ ಮೈತ್ರಿ ಘೋಷಿಸಿರುವ ಬಿಜೆಪಿ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ.ಎನ್. ಬಚ್ಚೇಗೌಡ ಸ್ವಪಕ್ಷದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ಇರುವವರೆಗೂ ಬಿಜೆಪಿ ಜೊತೆ ಜೆಡಿಎಸ್ ಹೋಗುವುದಿಲ್ಲ ಎಂದು ಭಾವಿಸಿದ್ದೆ. ಜಾತ್ಯಾತೀತ ತತ್ವ ಅನುಸರಿಸುವ ಜೆಡಿಎಸ್​ ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿರುವುದು ಅಚ್ಚರಿ ಮೂಡಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಗಗನಸಖಿ ಹತ್ಯೆ ಪ್ರಕರಣ; ಪೊಲೀಸ್​ ಲಾಕಪ್​ನಲ್ಲಿ ಆರೋಪಿ ಆತ್ಮಹತ್ಯೆ ಜೆಡಿಎಸ್​ ಮತ್ತು ಬಿಜೆಪಿ ಒಂದಾಗುತ್ತದೆ … Continue reading ಜೆಡಿಎಸ್​ ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿರುವುದು ಅಚ್ಚರಿ ಮೂಡಿಸಿದೆ: ಸಂಸದ ಬಚ್ಚೇಗೌಡ ವಾಗ್ದಾಳಿ