ಮುಖದ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಸಂತ್ರಸ್ತನ ಪಾದ ತೊಳೆದ ಮಧ್ಯಪದೇಶ ಮುಖ್ಯಮಂತ್ರಿ

ಮಧ್ಯಪ್ರದೇಶ: ವ್ಯಕ್ತಿಯೊರ್ವನಿಂದ ಮುಖದ ಮೇಲೆ ಮೂತ್ರ ವಿಸರ್ಜನೆಗೆ ಒಳಗಾದ ಬುಡಕಟ್ಟು ವ್ಯಕ್ತಿ ದಶರಥ್ ರಾವತ್ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿದ್ದಾರೆ. ಭೋಪಾಲ್‌ನಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಈ ವೇಳೆ ಸಂತ್ರಸ್ತನ ಪಾದಗಳನ್ನು ತೊಳೆದಿದ್ದಾರೆ. ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವೈರಲ್ ವಿಡಿಯೋವನ್ನು ಉಲ್ಲೇಖಿಸಿ, “ಆ ವಿಡಿಯೋ ನೋಡಿ ನನಗೆ ನೋವಾಯಿತು. ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಜನರು ನನಗೆ ದೇವರಂತೆ” ಎಂದು ಚೌಹಾಣ್ ರಾವತ್‌ಗೆ ಹೇಳಿದ್ದರು. … Continue reading ಮುಖದ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಸಂತ್ರಸ್ತನ ಪಾದ ತೊಳೆದ ಮಧ್ಯಪದೇಶ ಮುಖ್ಯಮಂತ್ರಿ