ನಾನು ನೀವು ಹೋಗಿ ಅವರ ಬಟ್ಟೆ ಬಿಚ್ಚಿದ್ವಾ? ಆ ಯಪ್ಪ ಎದುರಿಗೆ ಸಿಕ್ಕಾಗ ಏನು ಹೇಳಬೇಕೋ ಹೇಳುತ್ತೇನೆ: ಸಿಡಿ ಕೇಸ್​ ಬಗ್ಗೆ ಡಿ.ಕೆ. ಸುರೇಶ್ ಸಿಡಿಮಿಡಿ

ಬೆಂಗಳೂರು: ‘ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿಡಿ ಸರ್ಕಾರವು, ತನ್ನ ಅಕ್ರಮ ಚಟುವಟಿಕೆಗಳ ಸಿಡಿಗಳನ್ನು ರಕ್ಷಿಸಿಕೊಳ್ಳಲು ಡ್ರಾಮಾ ಮಾಡುತ್ತಿದ್ದು, ರಾಜ್ಯದ ಜನರ ಸಮಸ್ಯೆ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮೇಲೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಹೇಳಿದ್ದಿಷ್ಟು: ‘ಎಸ್​ಐಟಿ … Continue reading ನಾನು ನೀವು ಹೋಗಿ ಅವರ ಬಟ್ಟೆ ಬಿಚ್ಚಿದ್ವಾ? ಆ ಯಪ್ಪ ಎದುರಿಗೆ ಸಿಕ್ಕಾಗ ಏನು ಹೇಳಬೇಕೋ ಹೇಳುತ್ತೇನೆ: ಸಿಡಿ ಕೇಸ್​ ಬಗ್ಗೆ ಡಿ.ಕೆ. ಸುರೇಶ್ ಸಿಡಿಮಿಡಿ