ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

ಉಡುಪಿ: ದೇಶದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಸಂಕಷ್ಟಗಳನ್ನು ಎದುರಿಸುತ್ತಿದ್ದ ಜನರಿಗೆ ಎಲ್ಲವೂ ಅರಿವಾಗಿದೆ. ಹೀಗಾಗಿ ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದ್ದಾರೆ. ಮೂಡಿಗೆರೆಯಲ್ಲಿ ಸೋಮವಾರ ನಡೆದ ಕಾಂಗ್ರೆಸ್​ ಪ್ರಚಾರದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿಯೇ ಈಗ ಗ್ಯಾರೆಂಟಿ ಯೋಜನೆಗಳನ್ನು ನಕಲು ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳಿನ ಸರಕುಗಳು ಈಗ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲ. ಜನರು ಪ್ರಶ್ನೆ … Continue reading ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ