ಮತದಾನದಿಂದ ಪ್ರಜಾಪ್ರಭುತ್ವದ ಬುನಾದಿ ಸದೃಢ: ಜಿಪಂ ಸಿಇಓ

ಉಡುಪಿ: ಪ್ರಜಾಪ್ರಭುತ್ವದ ಬುನಾದಿಯನ್ನು ಸದೃಢಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಏ. 26 ಹಾಗೂ ಮೇ 7 ರಂದು ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್​ ಸಮಿತಿ ಅಧ್ಯಕ್ಷ ಪ್ರತಿಕ್​ ಬಾಯಲ್​ ಹೇಳಿದರು. ಮಂಗಳವಾರ ಮಣಿಪಾಲ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್​ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ … Continue reading ಮತದಾನದಿಂದ ಪ್ರಜಾಪ್ರಭುತ್ವದ ಬುನಾದಿ ಸದೃಢ: ಜಿಪಂ ಸಿಇಓ