ಮತದಾನದಿಂದ ಪ್ರಜಾಪ್ರಭುತ್ವದ ಬುನಾದಿ ಸದೃಢ: ಜಿಪಂ ಸಿಇಓ
ಉಡುಪಿ: ಪ್ರಜಾಪ್ರಭುತ್ವದ ಬುನಾದಿಯನ್ನು ಸದೃಢಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಏ. 26 ಹಾಗೂ ಮೇ 7 ರಂದು ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತಿಕ್ ಬಾಯಲ್ ಹೇಳಿದರು. ಮಂಗಳವಾರ ಮಣಿಪಾಲ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ … Continue reading ಮತದಾನದಿಂದ ಪ್ರಜಾಪ್ರಭುತ್ವದ ಬುನಾದಿ ಸದೃಢ: ಜಿಪಂ ಸಿಇಓ
Copy and paste this URL into your WordPress site to embed
Copy and paste this code into your site to embed