22ಕ್ಕೆ ಬೆಂಗಳೂರು ದಕ್ಷಿಣದಲ್ಲಿ ಬಾಲರಾಮೋತ್ಸವ, ಸಂಗೀತ ದಿಗ್ಗಜರಿಂದ ರಾಮನಾಮ ಭಜನೆ

ಬೆಂಗಳೂರು : ಕೋಟ್ಯಾಂತರ ಜನರ ಬಹು ನರೀಕ್ಷೆಯ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುವ ಜ.22ರಂದು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ವಿಶೇಷ ಬಾಲರಾಮೋತ್ಸವ ಹಮ್ಮಿಕೊಂಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿ ಹಬ್ಬ ಪ್ರತಿವರ್ಷವೂ ಬರುತ್ತದೆ. ಆದರೆ ಜ.22ರಂದು ಬರುತ್ತಿರುವುದು 500 ವರ್ಷದ ನಂತರ ಬಂದಿರುವ ದೀಪಾವಳಿ. ಈ ದೀಪಾವಳಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ … Continue reading 22ಕ್ಕೆ ಬೆಂಗಳೂರು ದಕ್ಷಿಣದಲ್ಲಿ ಬಾಲರಾಮೋತ್ಸವ, ಸಂಗೀತ ದಿಗ್ಗಜರಿಂದ ರಾಮನಾಮ ಭಜನೆ