ಸದನದ ಬಾವಿಗೆ ನುಗ್ಗಿ ಗದ್ದಲ; ಸಚಿವರ ಕೈಯಿಂದ ಹೇಳಿಕೆ ಪತ್ರ ಕಸಿದ ಟಿಎಂಸಿ ಸಂಸದ!
ನವದೆಹಲಿ : ಸತತವಾಗಿ ಮೂರನೇ ದಿನವೂ ಲೋಕಸಭೆ ಮತ್ತು ರಾಜ್ಯಸಭಾ ಸದನಗಳಲ್ಲಿ ವಿರೋಧ ಪಕ್ಷದ ಸಂಸದರು ವಿವಿಧ ವಿಚಾರಗಳ ಕುರಿತಾಗಿ ಪ್ರತಿಭಟನೆ ವ್ಯಕ್ತಪಡಿಸಿದರು. ಹಲವು ಸಂಸದರು ಸದನದ ಬಾವಿಗೆ ನುಗ್ಗಿ, ಘೋಷಣೆ ಮತ್ತು ಫಲಕಗಳೊಂದಿಗೆ ಗದ್ದಲ ಮಾಡಿದ್ದರಿಂದ ಕಲಾಪಗಳು ಮತ್ತೆ ಮತ್ತೆ ಮುಂದೂಡಲ್ಪಟ್ಟವು. ರಾಜ್ಯಸಭೆಯ ಬೆಳಗಿನ ಕಲಾಪವನ್ನು 12 ಗಂಟೆವರೆಗೆ, ಮತ್ತೆ 2 ಗಂಟೆವರೆಗೆ ಸ್ಥಗಿತಗೊಳಿಸಲಾಗಿತ್ತು. ವಿಪಕ್ಷ ಸಂಸದರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಸಭಾ ಚೇರ್ಮನ್ ಎಂ.ವೆಂಕಯ್ಯ ನಾಯ್ಡು ಅವರು, “ಸದಸ್ಯರು ಜನರ ವಿಚಾರಗಳನ್ನು ಚರ್ಚಿಸಲು … Continue reading ಸದನದ ಬಾವಿಗೆ ನುಗ್ಗಿ ಗದ್ದಲ; ಸಚಿವರ ಕೈಯಿಂದ ಹೇಳಿಕೆ ಪತ್ರ ಕಸಿದ ಟಿಎಂಸಿ ಸಂಸದ!
Copy and paste this URL into your WordPress site to embed
Copy and paste this code into your site to embed