ಮುದ್ದೇಬಿಹಾಳದಲ್ಲಿ ಸೋಮನಗೌಡ ಪಾಟೀಲ ನಡಹಳ್ಳಿ ಸನ್ಮಾನ

Muddebihala, Hanumana Temple, Danammadevi Seva Samiti, AS Patila Nadahalli, Somanagowda Patila Nadahalli,

ಮುದ್ದೇಬಿಹಾಳ: ಪಟ್ಟಣದ ತಾಳಿಕೋಟೆ ರಸ್ತೆ ಪಕ್ಕದಲ್ಲಿನ ಆಶ್ರಯ ಕಾಲನಿಯ ಹನುಮಾನ ದೇವಸ್ಥಾನದಲ್ಲಿ ದಾನಮ್ಮದೇವಿ ಸೇವಾ ಸಮಿತಿ ನೇತೃತ್ವದಲ್ಲಿ ಭಾನುವಾರ ನಡೆದ ಕಾರ್ತಿಕೋತ್ಸವ, ಪೂಜೆ, ಉಡಿ ತುಂಬುವ ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಸಹೋದರ ಸೋಮನಗೌಡ ಪಾಟೀಲ ನಡಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಭೀಮಣ್ಣ ನಾಯಕಮಕ್ಕಳ, ರಾಮಣ್ಣ ಪೂಜಾರಿ, ಕಾಶಿನಾಥ ಹೆಬ್ಬಾಳ, ಗಣೇಶ ಹೆಬ್ಬಾಳ, ಬಸವರಾಜ ಅಂಬಿಗೇರ, ಬಸ್ಸು ಹಿರೇಮಠ, ಕಾಂತು ತಾಳಿಕೋಟಿ, ಶ್ರೀಶೈಲ ಹೆಬ್ಬಾಳ ಇತರರಿದ್ದರು.

Share This Article

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…