ಮುದ್ದೇನಹಳ್ಳಿ ಸರಳಾ ಆಸ್ಪತ್ರೆಯಲ್ಲಿ ಉಚಿತ ಸೇವೆ : 23 ಮಕ್ಕಳಿಗೆ ಯಶಸ್ವಿ ಶಸಚಿಕಿತ್ಸೆ

ಚಿಕ್ಕಬಳ್ಳಾಪುರ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರ 96ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ತಾಲೂಕಿನ ಮುದ್ದೇನಹಳ್ಳಿಯಲ್ಲಿರುವ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆಯಲ್ಲಿ ಒಳರೋಗಿಗಳ ಉಚಿತ ಆರೋಗ್ಯ ಸೇವೆ ಪ್ರಾರಂಭವಾಗಿದೆ. ಆ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟಡವನ್ನು ಲೋಕಾರ್ಪಣೆ ಮಾಡಿದ್ದರು. ಅಂದಿನಿಂದಲೇ ಪ್ರಾಯೋಗಿಕವಾಗಿ ಆಸ್ಪತ್ರೆಯ ವೈದ್ಯಕೀಯ ಸೇವೆಗಳು, ಪ್ರಾಥಮಿಕ ಹೊರರೋಗಿ ಕೇಂದ್ರವಾಗಿ ಕಾರ್ಯಾರಂಭ ಮಾಡಿದ್ದು ನ.15 ರಿಂದ ಅರ್ಹ ಮಕ್ಕಳ ಹೃದಯ ಶಸಚಿಕಿತ್ಸೆಗಳಿಗೆ ಚಾಲನೆ ನೀಡಲಾಗಿದೆ. ನ.23 ರಂದು ಸತ್ಯಸಾಯಿ ಬಾಬಾರ ಜನ್ಮದಿನದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ನೆರೆ ಜಿಲ್ಲೆಗಳ … Continue reading ಮುದ್ದೇನಹಳ್ಳಿ ಸರಳಾ ಆಸ್ಪತ್ರೆಯಲ್ಲಿ ಉಚಿತ ಸೇವೆ : 23 ಮಕ್ಕಳಿಗೆ ಯಶಸ್ವಿ ಶಸಚಿಕಿತ್ಸೆ