ಆಶೀರ್ವಾದ ಪಡೆಯಲು ಪ್ರಾರ್ಥನೆ ಮುಖ್ಯ :ಧರ್ಮಗುರು ಸಿಲ್ವೆಸ್ಟರ್ ಡಿಕೋಸ್ತ ಹೇಳಿಕೆ

blank

ಮೂಲ್ಕಿ: ಪ್ರಾರ್ಥನೆ ದೇವರ ಆಶೀರ್ವಾದ ಪಡೆಯಲು ಸುಲಭ ದಾರಿಯಾಗಿದ್ದು, ಸಂಘಟಿತವಾಗಿ ಮಾಡುವ ಪ್ರಾರ್ಥನೆ ಜೀವನಕ್ಕೆ ಅಭಿವೃದ್ಧಿ ತರಲಿದೆ ಎಂದು ಧರ್ಮಗುರುಸಿಲ್ವೆಸ್ಟರ್ ಡಿಕೋಸ್ತ ಹೇಳಿದರು.

ಮೂಲ್ಕಿ ಇಮ್ಯಾಕ್ಯುಲೇಟ್ ಕಂಸೆಪ್ಶನ್ ಚರ್ಚ್ ವಾರ್ಷಿಕ ಹಬ್ಬ ಪ್ರಯುಕ್ತ ನಡೆದ ವಿಶೇಷ ಪ್ರಾರ್ಥನಾ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಮದರ್ ಥೆರೇಸಾ ವಾರ್ಡು ವಿಗಾರ್‌ವಾರ್ ಧರ್ಮಗುರು ಆಸ್ಟಿನ್ ಪೆರಿಸ್, ಮೂಲ್ಕಿ ಚರ್ಚ್ ಧರ್ಮಗುರುಗಳಾದ ಆಂಟನಿ ಶೆರಾ, ಮೂಲ್ಕಿ ಡಿವೈನ್ ಕಾಲ್ ಸೆಂಟರ್ ನಿರ್ದೇಶಕ ಆಬ್ರಹಾಂ ಡಿಸೋಜ, ಅನಿಲ್ ಫರ್ನಾಂಡಿಸ್, ರೊನಾಲ್ಡ್ ಡಿಸಿಲ್ವ, ಮಾರ್ಕ್ ಮಥಾಯಸ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಓಸ್ವಾಲ್ಡ್ ಕೊರೆಯಾ, ಕಾರ್ಯದರ್ಶಿ ಎಡ್ವಿನ್ ಡಿಸೋಜ, ವಾರ್ಡು ಗುರಿಕಾರರು, ಧರ್ಮಸಭಾ ಸದಸ್ಯರು ಹಾಜರಿದ್ದರು.

ವಿದ್ಯಾರ್ಥಿನಿಗೆ ಕೈಕೊಟ್ಟು ಪರಾರಿಯಾಗಿದ್ದವ ಸೆರೆ

ಕಲಾವಿದರಿಗೆ ಗೃಹಭಾಗ್ಯ : ಪಟ್ಲ ಫೌಂಡೇಷನ್‌ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಹೇಳಿಕೆ

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…