ವಾಹನ ಸವಾರರಿಗೆ ವಿಶೇಷ ಸೂಚನೆ, ನಿಮ್ಮ ಜೀವಕ್ಕೆ ನೀವೇ ಹೊಣೆ: ಆಸ್ಪತ್ರೆಗಾಗಿ ಹೀಗೊಂದು ಹೊಸ ಥರದ ಫಲಕ

ಉತ್ತರಕನ್ನಡ: ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರಕನ್ನಡ ಜಿಲ್ಲೆಯವರು ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಮೇಲಿಂದ ಮೇಲೆ ಬೇಡಿಕೆ ಸಲ್ಲಿಸಿ, ಅದು ಈಡೇರದೆ ಬೇಸರಗೊಂಡು ಇದೀಗ ಇನ್ನೊಂದು ರೀತಿಯ ಅಭಿಯಾನಕ್ಕೆ ಮುಂದಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದೆ ಜನರು ಪರದಾಡುತ್ತಿರುವುದು, ಅಪಘಾತ ಹಾಗೂ ತೀವ್ರ ಅನಾರೋಗ್ಯದಂಥ ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವಿಗೀಡಾಗುತ್ತಿರುವುದು ಹೊಸದೇನಲ್ಲ. ಕೆಲವು ದಿನಗಳ ಹಿಂದೆ ಇಲ್ಲೊಂದು ಆ್ಯಂಬುಲೆನ್ಸ್ ಟೋಲ್​ ಗೇಟ್ ಬಳಿ ಅಪಘಾತಕ್ಕೀಡಾಗಿ ನಾಲ್ವರು ಸಾವಿಗೀಡಾಗಿದ್ದರು. ಆ ನಂತರ … Continue reading ವಾಹನ ಸವಾರರಿಗೆ ವಿಶೇಷ ಸೂಚನೆ, ನಿಮ್ಮ ಜೀವಕ್ಕೆ ನೀವೇ ಹೊಣೆ: ಆಸ್ಪತ್ರೆಗಾಗಿ ಹೀಗೊಂದು ಹೊಸ ಥರದ ಫಲಕ