ನಿಲ್ಲಿಸಲು ಯತ್ನಿಸಿದ ಪೊಲೀಸ್​ ಸಿಬ್ಬಂದಿಯನ್ನೇ ದರದರ ಎಳೆದೊಯ್ಡ ದ್ವಿಚಕ್ರವಾಹನ ಸವಾರ, ಪೇದೆಗೆ ಗಂಭೀರ ಗಾಯ

ಮುಂಬೈ: ಮಹಾರಾಷ್ಟ್ರ, ರಾಷ್ಟ್ರದ ಕೋವಿಡ್​ 19 ಸೋಂಕು ಹಬ್ಬುವಿಕೆಯ ಕೇಂದ್ರಬಿಂದು ಎನಿಸಿಕೊಂಡಿದೆ. ಈ ರಾಜ್ಯದಲ್ಲೇ ಅತ್ಯಧಿಕ ಕರೊನಾ ಸೋಂಕಿತರು ಇದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಒಟ್ಟು 381 ಪ್ರದೇಶಗಳನ್ನು ಸಂಪೂರ್ಣವಾಗಿ ಸೀಲ್​ ಮಾಡಲಾಗಿದೆ. ರಾಜ್ಯದ ಉಳಿದೆಡೆಯಲ್ಲಿ ಕೂಡ ಸೀಲ್​ ಮಾಡುವ ಬಗ್ಗೆ ಅಲ್ಲಿನ ಸರ್ಕಾರ ಚಿಂತನೆ ನಡೆಸಿದೆ. ಸೀಲ್​ ಮಾಡಲಾದ ಪ್ರದೇಶಗಳಲ್ಲಿ ಜನ ಯಾವುದೇ ಕಾರಣಕ್ಕೂ ಮನೆಗಳಿಂದ ಹೊರಬರುವಂತಿಲ್ಲ. ವಾಹನಗಳನ್ನು ಕೂಡ ಹೊರತೆಗೆಯುವಂತಿಲ್ಲ. ಇದರ ಹೊರತಾಗಿಯೂ ಮುಂಬೈನ ಡೋಂಗ್ರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ವಿನಾಕಾರಣ ದ್ವಿಚಕ್ರವಾಹನದಲ್ಲಿ ಓಡಾಡುತ್ತಿದ್ದ. ಇದನ್ನು … Continue reading ನಿಲ್ಲಿಸಲು ಯತ್ನಿಸಿದ ಪೊಲೀಸ್​ ಸಿಬ್ಬಂದಿಯನ್ನೇ ದರದರ ಎಳೆದೊಯ್ಡ ದ್ವಿಚಕ್ರವಾಹನ ಸವಾರ, ಪೇದೆಗೆ ಗಂಭೀರ ಗಾಯ