ನಿಲ್ಲಿಸಲು ಯತ್ನಿಸಿದ ಪೊಲೀಸ್ ಸಿಬ್ಬಂದಿಯನ್ನೇ ದರದರ ಎಳೆದೊಯ್ಡ ದ್ವಿಚಕ್ರವಾಹನ ಸವಾರ, ಪೇದೆಗೆ ಗಂಭೀರ ಗಾಯ
ಮುಂಬೈ: ಮಹಾರಾಷ್ಟ್ರ, ರಾಷ್ಟ್ರದ ಕೋವಿಡ್ 19 ಸೋಂಕು ಹಬ್ಬುವಿಕೆಯ ಕೇಂದ್ರಬಿಂದು ಎನಿಸಿಕೊಂಡಿದೆ. ಈ ರಾಜ್ಯದಲ್ಲೇ ಅತ್ಯಧಿಕ ಕರೊನಾ ಸೋಂಕಿತರು ಇದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಒಟ್ಟು 381 ಪ್ರದೇಶಗಳನ್ನು ಸಂಪೂರ್ಣವಾಗಿ ಸೀಲ್ ಮಾಡಲಾಗಿದೆ. ರಾಜ್ಯದ ಉಳಿದೆಡೆಯಲ್ಲಿ ಕೂಡ ಸೀಲ್ ಮಾಡುವ ಬಗ್ಗೆ ಅಲ್ಲಿನ ಸರ್ಕಾರ ಚಿಂತನೆ ನಡೆಸಿದೆ. ಸೀಲ್ ಮಾಡಲಾದ ಪ್ರದೇಶಗಳಲ್ಲಿ ಜನ ಯಾವುದೇ ಕಾರಣಕ್ಕೂ ಮನೆಗಳಿಂದ ಹೊರಬರುವಂತಿಲ್ಲ. ವಾಹನಗಳನ್ನು ಕೂಡ ಹೊರತೆಗೆಯುವಂತಿಲ್ಲ. ಇದರ ಹೊರತಾಗಿಯೂ ಮುಂಬೈನ ಡೋಂಗ್ರಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ವಿನಾಕಾರಣ ದ್ವಿಚಕ್ರವಾಹನದಲ್ಲಿ ಓಡಾಡುತ್ತಿದ್ದ. ಇದನ್ನು … Continue reading ನಿಲ್ಲಿಸಲು ಯತ್ನಿಸಿದ ಪೊಲೀಸ್ ಸಿಬ್ಬಂದಿಯನ್ನೇ ದರದರ ಎಳೆದೊಯ್ಡ ದ್ವಿಚಕ್ರವಾಹನ ಸವಾರ, ಪೇದೆಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed