ಚಾಹಲ್​-ಧನಶ್ರೀಗೆ ವಿಚ್ಛೇದನ ಆದೇಶ ನೀಡಿದ ಮುಂಬೈ ಕೋರ್ಟ್​; ಜೀವನಾಂಶ ಕೊಟ್ಟಿದ್ದೆಷ್ಟು? | Divorce

blank

Divorce : ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಗೆ ವಿಚ್ಛೇದನದ ಆದೇಶವನ್ನು ಇಲ್ಲಿನ ಮುಂಬೈ ಕೌಟುಂಬಿಕ ನ್ಯಾಯಾಲಯ ಗುರುವಾರ ನೀಡಿದೆ ಎಂದು ವರದಿಯಾಗಿದೆ.

blank

ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಶಿಕ್ಷಣ ಬೋಧನೆ:ಸಚಿವ ಮಧು ಬಂಗಾರಪ್ಪ ಹೇಳಿಕೆ

ಚಾಹಲ್ ಪರ ವಕೀಲ ನಿತಿನ್ ಕುಮಾರ್ ಗುಪ್ತಾ ಕೋರ್ಟ್​ ವಿಚ್ಛೇದನ ಆದೇಶದ ಬಗ್ಗೆ ದೃಢಪಡಿಸಿದ್ದಾರೆ. “ಎರಡೂ ಕಡೆಯವರ ಜಂಟಿ ಅರ್ಜಿಯನ್ನು ಸ್ವೀಕರಿಸಿದೆ. ಈ ಇಬ್ಬರು ಇನ್ನು ಮುಂದೆ ಗಂಡ ಮತ್ತು ಹೆಂಡತಿಯಲ್ಲ” ಎಂದು ನ್ಯಾಯಾಲಯವು ವಿಚ್ಛೇದನದ ತೀರ್ಪನ್ನು ನೀಡಿದೆ ಎಂದು ಹೇಳಿದ್ದಾರೆ.

ಇತ್ಯರ್ಥದ ಭಾಗವಾಗಿ, ಧನಶ್ರೀ ವರ್ಮಾ ಒಟ್ಟು 4.75 ಕೋಟಿ ರೂ. ಜೀವನಾಂಶವನ್ನು ಪಡೆಯಲಿದ್ದಾರೆ. ಇದರಲ್ಲಿ ಈಗಾಗಲೇ 2.37 ಕೋಟಿ ರೂ.ಗಳನ್ನು ಪಾವತಿಸಲಾಗಿದ್ದು, ಉಳಿದ ಮೊತ್ತವನ್ನು ಎರಡೂ ಕಡೆಯವರು ಒಪ್ಪಿಕೊಂಡಂತೆ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಶಿಕ್ಷಣ ಬೋಧನೆ:ಸಚಿವ ಮಧು ಬಂಗಾರಪ್ಪ ಹೇಳಿಕೆ

ಚಾಹಲ್ ಮತ್ತು ಧನಶ್ರೀ 2022ರಲ್ಲಿ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸಿದರು, ಇದು ಅವರ ಸಂಬಂಧದ ಬಗ್ಗೆ ವ್ಯಾಪಕ ವದಂತಿಗಳಿಗೆ ಕಾರಣವಾಯಿತು. ವರ್ಷಗಳಲ್ಲಿ, ಅವರ ವಿಚ್ಛೇದನವು ಮಾಧ್ಯಮಗಳ ಗಮನ ಮತ್ತು ಆನ್‌ಲೈನ್ ಚರ್ಚೆಯ ವಿಷಯವಾಯಿತು.(ಏಜೆನ್ಸೀಸ್​)

ಚಾಂಪಿಯನ್ಸ್​ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ 58 ಕೋಟಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

ಚೆಂಡಿಗೆ ಹೊಳಪು ನೀಡಲು ಉಗುಳು ಹಚ್ಚುವ ನಿಷೇಧವನ್ನು ತೆಗೆದುಹಾಕಿದ BCCI

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…