ಮುಂಬೈನಿಂದ ಶವ ತಂದು ಅಂತ್ಯಕ್ರಿಯೆ ಮಾಡಿದ ಪ್ರಕರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಸಚಿವ ಸಿ.ಎಸ್​. ಪುಟ್ಟರಾಜು

ಮಂಡ್ಯ: ಮುಂಬೈನಿಂದ ಮೃತದೇಹ ತಂದು ಮಂಡ್ಯದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಎಸ್​.ಪುಟ್ಟರಾಜು ಮಾತನಾಡಿ, ಮೃತ ವ್ಯಕ್ತಿಗೂ ಕರೊನಾ ಸೋಂಕಿತ್ತು ಎಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೃತ ವ್ಯಕ್ತಿಗೆ ಕರೊನಾ ಇತ್ತೆಂಬ ಮಾಹಿತಿಯನ್ನು ಅವರ ಸಂಬಂಧಿಕರೇ ಹೇಳಿದ್ದಾರೆ. ಆತ ಕೋವಿಡ್​ನಿಂದಲೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಶವ ತರುತ್ತಿರುವ ವಿಷಯವನ್ನು ಗ್ರಾಮಸ್ಥರು ನನಗೆ ತಿಳಿಸಿದ್ದರು. ತಕ್ಷಣ ನಾನು ಅಧಿಕಾರಿಗಳಿಗೆ ಕರೆ ಮಾಡಿ, ಯಾವ ಕಾರಣಕ್ಕೂ ನಮ್ಮ ತಾಲೂಕಿಗೆ ಶವ ಪ್ರವೇಶ … Continue reading ಮುಂಬೈನಿಂದ ಶವ ತಂದು ಅಂತ್ಯಕ್ರಿಯೆ ಮಾಡಿದ ಪ್ರಕರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಸಚಿವ ಸಿ.ಎಸ್​. ಪುಟ್ಟರಾಜು