ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶ ಆಗಲಿ: ಅಪಪ್ರಚಾರದ ವಿರುದ್ಧ ಸಿಡಿದೆದ್ದ ಪರಾಜಿತ ಅಭ್ಯರ್ಥಿ ಮುನಿರಾಜು

ಮಂಡ್ಯ: ಚುನಾವಣೆ ಮುಗಿದ ಬಳಿಕ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶ ಹೊರ ಹಾಕಿ ಮಾತನಾಡಿದ ಪರಾಜಿತ ಅಭ್ಯರ್ಥಿ11 ಮುನಿರಾಜು ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವಂತೆ ದೇವರ ಮೊರೆ ಹೋಗಿದ್ದಾರೆ. ಈ ಸಂದರ್ಭ ಅವರು “ನಾನು ತಪ್ಪು, ಮೋಸ ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ. ಇಲ್ಲ ತನ್ನ ವಿರುದ್ದ ಅಪಪ್ರಚಾರ ಮಾಡಿದವರ ವಂಶ ನಿರ್ನಾಮವಾಗಲಿ” ಎಂದು ಅಪ್ರಚಾರ ಮಾಡಿದವರ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಿಗೆ ದೂರು ನೀಡಿದ್ದಾರೆ. ಮಳವಳ್ಳಿ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ದೇವರ ಮುಂದೆ … Continue reading ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶ ಆಗಲಿ: ಅಪಪ್ರಚಾರದ ವಿರುದ್ಧ ಸಿಡಿದೆದ್ದ ಪರಾಜಿತ ಅಭ್ಯರ್ಥಿ ಮುನಿರಾಜು