More

    ನೇಣಿಗೆ ಕೊರಳೊಡ್ಡಿದ ನಗರಸಭೆ ಸದಸ್ಯೆ; ಸಾಯಲು ಕಾರಣವೇನು?

    ಹಾವೇರಿ: ನಗರಸಭೆ ಸದಸ್ಯೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಹಾವೇರಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

    ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರಸಭೆಯ 23ನೇ ವಾರ್ಡ್ ಸದಸ್ಯೆ ಉಷಾ ಚಿನ್ನಿಕಟ್ಟಿ ಆತ್ಮಹತ್ಯೆಗೆ ಶರಣಾದವರು. ರಾಣೆಬೆನ್ನೂರು ವಿನಾಯಕ ನಗರದಲ್ಲಿರುವ ತಮ್ಮ ಮನೆಯಲ್ಲಿ ಅವರು ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ನೇಣು ಹಾಕಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

    ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ

    ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?

    ಹೃದಯಾಘಾತದಿಂದ ಉಪನ್ಯಾಸಕ ಸಾವು; ಎದೆನೋವು-ಉಸಿರಾಟದ ಸಮಸ್ಯೆಗೊಳಗಾಗಿ ನಿಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts