ಫಿಲಂ ಚೇಂಬರ್ನಲ್ಲಿ ‘ಉರಿಗೌಡ-ನಂಜೇಗೌಡ’ ಹೆಸರು ನೋಂದಾಯಿಸಿದ ಮುನಿರತ್ನ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿರುವ ಹೆಸರುಗಳೆಂದರೆ ಅದು ಉರಿಗೌಡ, ನಂಜೇಗೌಡ ಅವರುಗಳದ್ದು. ಈಗ ಅದೇ ಹೆಸರಿನಲ್ಲಿ ಚಿತ್ರ ನಿರ್ಮಿಸುವುದಕ್ಕೆ ನಿರ್ಮಾಪಕ ಮತ್ತು ಸಚಿವ ಮುನಿರತ್ನ ಮುಂದಾಗಿದ್ದು, ಮೊದಲ ಹಂತವಾಗಿ ‘ಉರೀಗೌಡ-ನಂಜೇಗೌಡ’ ಎಂಬ ಹೆಸರನ್ನು ನೋಂದಾಯಿಸಿದ್ದಾರೆ. ಇದನ್ನೂ ಓದಿ: ಮದ್ವೆ ಹಿಂದಿದೆ ಅದೊಂದು ಪ್ಲಾನ್: ಪವಿತ್ರಾ ಲೋಕೇಶ್ ವಿರುದ್ಧ ಮಾಜಿ ಪತಿ ಸುಚೇಂದ್ರ ಪ್ರಸಾದ್ ಗಂಭೀರ ಆರೋಪ ಈ ಸಂಬಂಧ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರವನ್ನು ನೀಡಿದ್ದು, ಗುರುವಾರ ಶೀರ್ಷಿಕೆ ನೋಂದಾಯಿಸಲಾಗಿದೆ. … Continue reading ಫಿಲಂ ಚೇಂಬರ್ನಲ್ಲಿ ‘ಉರಿಗೌಡ-ನಂಜೇಗೌಡ’ ಹೆಸರು ನೋಂದಾಯಿಸಿದ ಮುನಿರತ್ನ
Copy and paste this URL into your WordPress site to embed
Copy and paste this code into your site to embed