ಸೀರಿಯಲ್ ನಟಿಗಾಗಿ ಉರುಳಿತ್ತು ರುಂಡ; ನಾಲ್ವರು ಕೊಲೆ ಆರೋಪಿಗಳ ಬಂಧನ

ಹುಬ್ಬಳ್ಳಿ: ಸೀರಿಯಲ್ ನಟಿಗಾಗಿ ಕೊಲೆ ಮಾಡಿ ರುಂಡ-ಮುಂಡ ಬೇರ್ಪಡಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆ ಮೂಲಕ ಕೊಲೆ ಪ್ರಕರಣವೊಂದರ ರಹಸ್ಯ ಭೇದಿಸಲ್ಪಟ್ಟಿದ್ದು, ಕೊಲೆ ಹಿಂದಿನ ಪ್ರೇಮಕಥೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ದೇವರಗುಂಡಿಹಾಳದಲ್ಲಿ ಇತ್ತೀಚೆಗೆ ರುಂಡವೊಂದು ಸಿಕ್ಕಿತ್ತು. ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಗಿಳಿದ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಪೊಲೀಸರು ಕೊನೆಗೂ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ನಿಯಾಜ್ ಅಹ್ಮದ್ ಕಟಿಗಾರ, ತೌಸಿಫ್ ಚಿನ್ನಾಪೂರ, ಅಲ್ತಾಫ ಮುಲ್ಲಾ ಹಾಗೂ ಅಮನ ಗಿರಣಿವಾಲೆ ಬಂಧಿತರು. ತನಿಖೆ … Continue reading ಸೀರಿಯಲ್ ನಟಿಗಾಗಿ ಉರುಳಿತ್ತು ರುಂಡ; ನಾಲ್ವರು ಕೊಲೆ ಆರೋಪಿಗಳ ಬಂಧನ