ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್​ ಪೊಲೀಸ್​ ವಶಕ್ಕೆ; ಬಂಧಿಸಲು ಹೋದ ಇನ್​​ಸ್ಪೆಕ್ಟರ್​ ಮೇಲೆ ಹಲ್ಲೆ

ಬೆಂಗಳೂರು: ಮೂರು ಕೊಲೆ, ಎರಡು ಕೊಲೆ ಯತ್ನ ಹಾಗೂ ದರೋಡೆ, ಕಳ್ಳತನ ಸೇರಿದಂತೆ ಒಟ್ಟು 15 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪಳನಿ ಅಲಿಯಾಸ್​ ಕರ್ಚಿಪ್ ಪಳನಿ ಎಂಬ ಕುಖ್ಯಾತ ರೌಡಿಶೀಟರ್ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್​​ಗಳ ಮೇಲೆ ನಿಗಾ ಇಟ್ಟಿದ್ದರು. ಮಂಗಳವಾರ ಎಸಿಪಿ ಪರಮೇಶ್ವರ್​​ಗೆ ಅಶೋಕನಗರ ಬಳಿಯ ಸ್ಮಶಾನದಲ್ಲಿ ಪಳನಿ ಇರುವ ಬಗ್ಗೆ ಮಾಹಿತಿ ಬಂದಿತು. ಆತನನ್ನು ಬಂಧಿಸಲು ಎಸಿಪಿ ಹಾಗೂ ಇನ್​ಸ್ಪೆಕ್ಟರ್ ತಂಡ ತೆರಳಿತು. … Continue reading ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್​ ಪೊಲೀಸ್​ ವಶಕ್ಕೆ; ಬಂಧಿಸಲು ಹೋದ ಇನ್​​ಸ್ಪೆಕ್ಟರ್​ ಮೇಲೆ ಹಲ್ಲೆ