ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಪೊಲೀಸ್ ವಶಕ್ಕೆ; ಬಂಧಿಸಲು ಹೋದ ಇನ್ಸ್ಪೆಕ್ಟರ್ ಮೇಲೆ ಹಲ್ಲೆ
ಬೆಂಗಳೂರು: ಮೂರು ಕೊಲೆ, ಎರಡು ಕೊಲೆ ಯತ್ನ ಹಾಗೂ ದರೋಡೆ, ಕಳ್ಳತನ ಸೇರಿದಂತೆ ಒಟ್ಟು 15 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪಳನಿ ಅಲಿಯಾಸ್ ಕರ್ಚಿಪ್ ಪಳನಿ ಎಂಬ ಕುಖ್ಯಾತ ರೌಡಿಶೀಟರ್ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಅಪರಾಧ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್ಗಳ ಮೇಲೆ ನಿಗಾ ಇಟ್ಟಿದ್ದರು. ಮಂಗಳವಾರ ಎಸಿಪಿ ಪರಮೇಶ್ವರ್ಗೆ ಅಶೋಕನಗರ ಬಳಿಯ ಸ್ಮಶಾನದಲ್ಲಿ ಪಳನಿ ಇರುವ ಬಗ್ಗೆ ಮಾಹಿತಿ ಬಂದಿತು. ಆತನನ್ನು ಬಂಧಿಸಲು ಎಸಿಪಿ ಹಾಗೂ ಇನ್ಸ್ಪೆಕ್ಟರ್ ತಂಡ ತೆರಳಿತು. … Continue reading ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಪೊಲೀಸ್ ವಶಕ್ಕೆ; ಬಂಧಿಸಲು ಹೋದ ಇನ್ಸ್ಪೆಕ್ಟರ್ ಮೇಲೆ ಹಲ್ಲೆ
Copy and paste this URL into your WordPress site to embed
Copy and paste this code into your site to embed