ಗಂಡನ ಕೊಂದಳು, ಸಾವಿಗೆ ಕೋವಿಡ್​ ಕಾರಣ ಎಂದಳು…!

ನವದೆಹಲಿ: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳ ತನ್ನ ಪ್ರಿಯಕರನ ಜತೆಗೂಡಿ ಪತಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಆತನ ಸಾವಿನ ಬಗ್ಗೆ ಅಕ್ಕಪಕ್ಕದವರು ಅನುಮಾನ ವ್ಯಕ್ತಪಡಿಸಿದಾಗ ಇದಕ್ಕೆ ಕರೊನಾ ಸೋಂಕು ಕಾರಣ ಎಂದು ಸಮಜಾಯಿಷಿ ನೀಡಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ದೆಹಲಿಯ ಅಶೋಕ್​ ವಿಹಾರದಲ್ಲಿ ಪುಟ್ಟ ಅಂಗಡಿ ಇಟ್ಟುಕೊಂಡಿದ್​ದ ಶರತ್​ ದಾಸ್​ (46) ಕೊಲೆಯಾದವನು. ಅನಿತಾ (30) ಮತ್ತು ಆಕೆಯ ಪ್ರಿಯಕರ ಸಂಜಯ್​ ಕೊಲೆ ಮಾಡಿದವರು. ಏಪ್ರಿಲ್​ 30ರ ರಾತ್ರಿವರೆಗೂ ಆರೋಗ್ಯವಾಗಿದ್ದ ಶರತ್​ ದಾಸ್​, ರಾತ್ರಿ ವೇಳೆಗೆ ಕರೊನಾ ಸೋಂಕು … Continue reading ಗಂಡನ ಕೊಂದಳು, ಸಾವಿಗೆ ಕೋವಿಡ್​ ಕಾರಣ ಎಂದಳು…!