ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ದೇವಸ್ಥಾನದಲ್ಲಿ ಸಾಧು ವೇಷದಲ್ಲಿದ್ದ ಮುಸ್ಲಿಂ ವ್ಯಕ್ತಿಯನ್ನು ಬಂಧಿಸಿದ ಪೊಲೀಸ್​​

ಮೀರತ್: ಹಲವಾರು ತಿಂಗಳುಗಳಿಂದ ಸಾಧುವಿನ ವೇಷದಲ್ಲಿ ದೇವಸ್ಥಾನದಲ್ಲಿ ವಾಸಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಇದನ್ನೂ ಓದಿ: ಕಸದ ತೊಟ್ಟಿಯಿಂದ ಗ್ರಾಹಕರಿಗೆ ಸ್ನಾಕ್ಸ್​​ ನೀಡಿದ ಮಹಿಳೆ: ಘಟನೆ ಬೆಳಕಿಗೆ ಬಂದಿದ್ದು ಹೀಗೆ.. ಬಂಧಿತ ಆರೋಪಿಯನ್ನು ಗುಲ್ಲೂ(38) ಎಂದು ಗುರುತಿಸಲಾಗಿದ್ದು, ಹರಿಯಾಣದ ಪಾಣಿಪತ್‌ನ ಗಾದ್ರಿ ಗ್ರಾಮದ ನಿವಾಸಿಯಾಗಿದ್ದಾನೆ. ಆತನ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದ್ದು, ಮತ್ತೂರು ಗ್ರಾಮದ ಎನ್‌ಎಚ್‌-58 ಹೆದ್ದಾರಿಯ ಬಳಿಯ ಶಿವ ದೇವಸ್ಥಾನದ ಬಳಿ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಸಾಧು … Continue reading ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ದೇವಸ್ಥಾನದಲ್ಲಿ ಸಾಧು ವೇಷದಲ್ಲಿದ್ದ ಮುಸ್ಲಿಂ ವ್ಯಕ್ತಿಯನ್ನು ಬಂಧಿಸಿದ ಪೊಲೀಸ್​​