ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ದೇವಸ್ಥಾನದಲ್ಲಿ ಸಾಧು ವೇಷದಲ್ಲಿದ್ದ ಮುಸ್ಲಿಂ ವ್ಯಕ್ತಿಯನ್ನು ಬಂಧಿಸಿದ ಪೊಲೀಸ್
ಮೀರತ್: ಹಲವಾರು ತಿಂಗಳುಗಳಿಂದ ಸಾಧುವಿನ ವೇಷದಲ್ಲಿ ದೇವಸ್ಥಾನದಲ್ಲಿ ವಾಸಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದೆ. ಇದನ್ನೂ ಓದಿ: ಕಸದ ತೊಟ್ಟಿಯಿಂದ ಗ್ರಾಹಕರಿಗೆ ಸ್ನಾಕ್ಸ್ ನೀಡಿದ ಮಹಿಳೆ: ಘಟನೆ ಬೆಳಕಿಗೆ ಬಂದಿದ್ದು ಹೀಗೆ.. ಬಂಧಿತ ಆರೋಪಿಯನ್ನು ಗುಲ್ಲೂ(38) ಎಂದು ಗುರುತಿಸಲಾಗಿದ್ದು, ಹರಿಯಾಣದ ಪಾಣಿಪತ್ನ ಗಾದ್ರಿ ಗ್ರಾಮದ ನಿವಾಸಿಯಾಗಿದ್ದಾನೆ. ಆತನ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದ್ದು, ಮತ್ತೂರು ಗ್ರಾಮದ ಎನ್ಎಚ್-58 ಹೆದ್ದಾರಿಯ ಬಳಿಯ ಶಿವ ದೇವಸ್ಥಾನದ ಬಳಿ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಸಾಧು … Continue reading ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ದೇವಸ್ಥಾನದಲ್ಲಿ ಸಾಧು ವೇಷದಲ್ಲಿದ್ದ ಮುಸ್ಲಿಂ ವ್ಯಕ್ತಿಯನ್ನು ಬಂಧಿಸಿದ ಪೊಲೀಸ್
Copy and paste this URL into your WordPress site to embed
Copy and paste this code into your site to embed