ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, ಗೃಹಖಾತೆ ನೀಡಬೇಕು; ಕರ್ನಾಟಕ ಮುಸ್ಲಿಂ ಸಂಘದಿಂದ ಒತ್ತಾಯ

ವಿಜಯನಗರ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಷ್ಟ ಬಹುಮತ ಸಾಧಿಸಿದ್ದರೂ, ಸಿಎಂ ಸ್ಥಾನಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಪೈಪೋಟಿ ಹೈಕಮಾಂಡ್​ಗೆ ಭಾರಿ ತಲೆನೋವು ತಂದಿಟ್ಟಿದೆ. ಹೆಚ್ಚಿನ ಶಾಸಕರ ಬೆಂಬಲವಿರುವ ಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬೇಕು ಎಂಬ ಅಭಿಪ್ರಾಯದಿಂದ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನಗೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದನ್ನೂ ಓದಿ: ಸಹೋದರಿಯರನ್ನು ವರಿಸಿದ ಯುವಕ; ಕಾರಣ ತಿಳಿದರೆ ವರ ನಿರ್ಧಾರಕ್ಕೆ ನೀವೂ ಮೆಚ್ಚುಗೆ ಸೂಚಿಸುತ್ತೀರಿ! ಸದ್ಯ ಕರ್ನಾಟಕದ ಜನತೆ ರಾಜ್ಯದ ನೂತನ ಸಿಎಂ ಯಾರು … Continue reading ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, ಗೃಹಖಾತೆ ನೀಡಬೇಕು; ಕರ್ನಾಟಕ ಮುಸ್ಲಿಂ ಸಂಘದಿಂದ ಒತ್ತಾಯ