ಪತ್ನಿಗೆ ಮೆಸೇಜ್ ಮಾಡಿದ್ದ ಅನ್ಯಕೋಮಿನ ಯುವಕನ ಕಣ್ಣು ಕಿತ್ತು, ಕೊಚ್ಚಿ ಕೊಲೆಗೈದ ಅರ್ಚಕ
ರಾಯಚೂರು: ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಸಿಟ್ಟಾದ ಪೂಜಾರಿ, ಮುಸ್ಲಿಂ ಯುವಕನ ಕಣ್ಣು ಕಿತ್ತಿ, ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ. ಖಾದರ್ ಭಾಷಾ (28) ಕೊಲೆಯಾದವನು. ಮಾರುತಿ ಕೊಲೆ ಆರೋಪಿ. ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ನಡೆದಿದ್ದೇನು?: ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಅರ್ಚಕ ಆಗಿದ್ದನು. ಇವನ ಪತ್ನಿಯ ಮೇಲೆ ಖಾದರ್ ಭಾಷಾ … Continue reading ಪತ್ನಿಗೆ ಮೆಸೇಜ್ ಮಾಡಿದ್ದ ಅನ್ಯಕೋಮಿನ ಯುವಕನ ಕಣ್ಣು ಕಿತ್ತು, ಕೊಚ್ಚಿ ಕೊಲೆಗೈದ ಅರ್ಚಕ
Copy and paste this URL into your WordPress site to embed
Copy and paste this code into your site to embed