ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಹಿಂದೂ–ಮುಸ್ಲಿಂ ಸೌಹಾರ್ದ ಮೆರೆದ ಮುಸ್ಲಿಂ ಯುವಕ | Muslim

blank

ರಾಯಚೂರು: ಜಿಲ್ಲೆಯು ದೇವದುರ್ಗ ಪಟ್ಟಣದ ಮುಸ್ಲಿಂ(Muslim) ಸಮುದಾಯದ ಬಾಬು ಗೌರಂಪೇಟ ಎಂಬ ಯುವಕ ಗುರುವಾರ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿಸುವ ಮೂಲಕ ಹಿಂದೂ–ಮುಸ್ಲಿಂ ನಡುವೆ ಸೌಹಾರ್ದ ಮೆರೆದಿದ್ದಾರೆ.

ಬಾಬು ಅವರು ತಮ್ಮ ವಾರ್ಡ್‌ನ ಗೆಳೆಯರ ಬಳಗದವರೊಂದಿಗೆ 2014ರಿಂದ ಅಯ್ಯಪ್ಪಸ್ವಾಮಿ ಮಾಲೆ ಧರಿಸುತ್ತಿದ್ದಾರೆ. ಈ ಮೂಲಕ ‘ದೇವನೊಬ್ಬ ನಾಮ ಹಲವು’ ಎಂಬ ಸಂದೇಶ ಸಾರುತ್ತಿದ್ದಾರೆ. ಬಾಬು ಅವರು ಪ್ರತಿ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ಎಲ್ಲರೊಡನೆ ಕೂಡಿ ಪಾದಯಾತ್ರೆ ನಡೆಸಿ ಸರದಿಯಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗುತ್ತಾರೆ.

ಇದನ್ನೂ ಓದಿ: 7ರಂದು ರಾಜ್ಯ ಮಟ್ಟದ 45ನೇ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟ- ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜನೆ

ಕಳೆದ 10 ವರ್ಷಗಳಿಂದ ಮಾಲೆ ಧರಿಸಿ ಅಯ್ಯಪ್ಪನಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಇವರ ಈ ಭಕ್ತಿ ಭಾವದ ಕಾರ್ಯಕ್ಕೆ ಸ್ಥಳೀಯರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ನ್ಯೂ ಓರ್ಲಿಯನ್ಸ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿ | Modi

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…