ನವದೆಹಲಿ: ಮುಸ್ಲಿಮರಲ್ಲಿನ ಬಡತನ-ಅನಕ್ಷರತೆ ಹೋಗಲಾಡಿಸಲು ಏನು ಮಾಡಬೇಕು ಎಂಬುದಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮಾ ಸಲಹೆಯೊಂದನ್ನು ಹೇಳಿದ್ದಾರೆ. ಸರ್ಕಾರದ ‘ಪಾಲಿಸಿ’ಯೊಂದರ ಬಗ್ಗೆ ಪ್ರಸ್ತಾಪಿಸಿದ ಅವರು ‘ಅದನ್ನು ಪಾಲಿಸಿ’ ಎಂಬುದಾಗಿ ಸಲಹೆ ನೀಡಿದ್ದಾರೆ.
ಆಲ್ ಅಸ್ಸಾಂ ಮೈನಾರಿಟಿ ಸ್ಟುಡೆಂಟ್ಸ್ ಯೂನಿಯನ್ ಪ್ರಮುಖರು ಕಳೆದ ತಿಂಗಳಲ್ಲಿ ನನ್ನನ್ನು ಭೇಟಿಯಾಗಿ, ಅಸ್ಸಾಂ ಮುಸ್ಲಿಮರ ಜನಸಂಖ್ಯೆ ನಿಯಂತ್ರಣ ಕುರಿತು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಜುಲೈನಲ್ಲಿ ನಾನು ಮುಸ್ಲಿಂ ವಿಚಾರವಂತರನ್ನು ಭೇಟಿಯಾಗಿ ಚರ್ಚಿಸಲಿದ್ದು, ಅವರು ರಾಜ್ಯ ಸರ್ಕಾರದ ನೀತಿಯನ್ನು ಬೆಂಬಲಿಸಲಿದ್ದಾರೆ ಎಂದು ಭಾವಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ಸೀಟ್ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ
ಅಸ್ಸಾಂ ಸರ್ಕಾರ ರೂಪಿಸಿರುವ ಎರಡು ಮಕ್ಕಳ ನೀತಿಯೊಂದೇ ಮುಸ್ಲಿಮರಲ್ಲಿನ ಬಡತನ ಹಾಗೂ ಅನಕ್ಷರತೆಯನ್ನು ಹೋಗಲಾಡಿಸಲು ಇರುವ ಮಾರ್ಗ. ಅದು ಆ ಸಮುದಾಯದವರ ಒಳಿತಾಗಿಯೇ ಇರುವಂಥದ್ದು, ಅದಕ್ಕೆ ಅವರು ವಿರೋಧಿಸುವುದಿಲ್ಲ ಎಂದು ನಂಬಿದ್ದೇನೆ ಎಂಬುದಾಗಿ ಅವರು ಹೇಳಿದ್ದಾರೆ. (ಏಜೆನ್ಸೀಸ್)
ಈ ಕರೊನಾ ಸಂಕಷ್ಟದಲ್ಲೂ 70 ಲಕ್ಷ ರೂ. ಲಾಟರಿ ಹೊಡೆದರೆ ಹೇಗಿರುತ್ತೆ!?; ಬಂಪರ್ ಪ್ರೈಜ್ ಮಾಹಿತಿ ಇಲ್ಲಿದೆ…
ಕೆಥೊಲಿಕ್ ಪಾದ್ರಿಗಳ ಸೆಕ್ಸ್ ಸ್ಕ್ಯಾಂಡಲ್: 30 ತಿಂಗಳಲ್ಲಿ 368 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ!
ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!