ಮುಸ್ಲಿಮರಲ್ಲಿನ ಬಡತನ-ಅನಕ್ಷರತೆ ಹೋಗಲಾಡಿಸಲು ‘ಅದನ್ನು ಪಾಲಿಸಿ’ ಎಂದರು ಅಸ್ಸಾಂ ಸಿಎಂ
ನವದೆಹಲಿ: ಮುಸ್ಲಿಮರಲ್ಲಿನ ಬಡತನ-ಅನಕ್ಷರತೆ ಹೋಗಲಾಡಿಸಲು ಏನು ಮಾಡಬೇಕು ಎಂಬುದಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮಾ ಸಲಹೆಯೊಂದನ್ನು ಹೇಳಿದ್ದಾರೆ. ಸರ್ಕಾರದ ‘ಪಾಲಿಸಿ’ಯೊಂದರ ಬಗ್ಗೆ ಪ್ರಸ್ತಾಪಿಸಿದ ಅವರು ‘ಅದನ್ನು ಪಾಲಿಸಿ’ ಎಂಬುದಾಗಿ ಸಲಹೆ ನೀಡಿದ್ದಾರೆ. ಆಲ್ ಅಸ್ಸಾಂ ಮೈನಾರಿಟಿ ಸ್ಟುಡೆಂಟ್ಸ್ ಯೂನಿಯನ್ ಪ್ರಮುಖರು ಕಳೆದ ತಿಂಗಳಲ್ಲಿ ನನ್ನನ್ನು ಭೇಟಿಯಾಗಿ, ಅಸ್ಸಾಂ ಮುಸ್ಲಿಮರ ಜನಸಂಖ್ಯೆ ನಿಯಂತ್ರಣ ಕುರಿತು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಜುಲೈನಲ್ಲಿ ನಾನು ಮುಸ್ಲಿಂ ವಿಚಾರವಂತರನ್ನು ಭೇಟಿಯಾಗಿ ಚರ್ಚಿಸಲಿದ್ದು, ಅವರು ರಾಜ್ಯ ಸರ್ಕಾರದ ನೀತಿಯನ್ನು ಬೆಂಬಲಿಸಲಿದ್ದಾರೆ ಎಂದು ಭಾವಿಸುತ್ತೇನೆ … Continue reading ಮುಸ್ಲಿಮರಲ್ಲಿನ ಬಡತನ-ಅನಕ್ಷರತೆ ಹೋಗಲಾಡಿಸಲು ‘ಅದನ್ನು ಪಾಲಿಸಿ’ ಎಂದರು ಅಸ್ಸಾಂ ಸಿಎಂ
Copy and paste this URL into your WordPress site to embed
Copy and paste this code into your site to embed