ಮುತ್ತಪ್ಪ ರೈ ಅವರನ್ನು ಎರಡು ತಾಸು ವಿಚಾರಣೆಗೆ ಒಳಪಡಿಸಿದ ಸಿಸಿಬಿ ಪೊಲೀಸರು: ಯಾಕೆ ರೈ ಏನು ಮಾಡಿದ್ರು?
ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಬಂಧಿತ ಭೂಗತ ಪಾತಕಿ ರವಿ ಪೂಜಾರಿ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮಾಜಿ ಭೂಗತ ಪಾತಕಿ ಮುತ್ತಪ್ಪ ರೈನನ್ನು ವಿಚಾರಣೆ ನಡೆಸಿದ್ದಾರೆ. ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು, ಆರಂಭದಲ್ಲಿಯೇ ಮುತ್ತಪ್ಪ ರೈಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ, ಮುತಪ್ಪ ರೈ ಅನಾರೋಗ್ಯ ಕಾರಣ ವೇಳೆ ತನ್ನ ವಕೀಲರ ಮೂಲಕ ಸಮಯ ತೆಗೆದುಕೊಂಡಿದ್ದರು. ಇದೀಗ ಸಿಸಿಬಿಯ ಎಸಿಪಿ ವೇಣುಗೋಪಾಲ್ ಮತ್ತು ಇನ್ಸ್ಪೆಕ್ಟರ್ ಬೋಲೆತೀನ್ ನೇತೃತ್ವದ ತಂಡ ಬಿಡದಿಯ ಮನೆಗೆ ಹೋಗಿ ಮುತ್ತಪ್ಪ … Continue reading ಮುತ್ತಪ್ಪ ರೈ ಅವರನ್ನು ಎರಡು ತಾಸು ವಿಚಾರಣೆಗೆ ಒಳಪಡಿಸಿದ ಸಿಸಿಬಿ ಪೊಲೀಸರು: ಯಾಕೆ ರೈ ಏನು ಮಾಡಿದ್ರು?
Copy and paste this URL into your WordPress site to embed
Copy and paste this code into your site to embed