ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ವಿಧಿವಶ

ರಾಮನಗರ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರನ್ನು ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಗೆ ಎರಡು ದಿನಗಳ‌ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ನಸುಕಿನ ೨ ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನನಗೆ ಕ್ಯಾನ್ಸರ್ ಇದೆ.. ಸಾವಿನ ಹತ್ತಿರದಲ್ಲೇ ಇದ್ದೇನೆ… ಅವರಿಗೆ ಇಬ್ಬರು ಪುತ್ರರು(ರಾಖಿ ಮತ್ತು ರಿಕ್ಕಿ), ಮೂವರು ಸಹೋದರರು ಮತ್ತು ಒಬ್ಬ ಸಹೋದರಿ ಇದ್ದಾರೆ. ದಕ್ಷಿಣ … Continue reading ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ವಿಧಿವಶ