ಮೈಸೂರು: ವಿಧವೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಬನ್ನೂರು ಪಟ್ಟಣದ ಭೋವಿ ಕಾಲೋನಿಯಲ್ಲಿ ನಡೆದಿದೆ. ವಿಧವೆಯೊಂದಿಗೆ ಏಕಾಂತದಲ್ಲಿದ್ದಾಗ ಬೇರೊಬ್ಬ ವ್ಯಕ್ತಿ ಅದನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಅತ್ತೆಯ ತಲೆ ಒಡೆದು, ಕಣ್ಣು ಕಿತ್ತ ಸೊಸೆ! ಭೀಕರ ಕೊಲೆಯ ಹಿಂದಿದೆ ನೋವಿನ ಕಥೆ ಸ್ವಾಮಿ ಹೆಸರಿನ ಯುವಕ ವಿಧವೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ಅದೇ ಊರಿನ ಮುಕುಂದನಿಗೆ ತಿಳಿದಿತ್ತು. … Continue reading ಏಕಾಂತದಲ್ಲಿದ್ದಾಗ ಮನೆಗೆ ನುಗ್ಗಿ ವಿಡಿಯೋ ಮಾಡಿಕೊಂಡ! ಸೆಕ್ಸ್ಗೆ ಒಪ್ಪದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ
Copy and paste this URL into your WordPress site to embed
Copy and paste this code into your site to embed