ಸಿಎಂ ತವರಲ್ಲಿ ಕೈ-ಕಮಲ ಜಿದ್ದಾಜಿದ್ದಿ

ಅಭಿವೃದ್ಧಿಯ ‘ಕ್ರೆಡಿಟ್ ವಾರ್’ ನಡೆಯುತ್ತಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವು ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆಯೂ ಆಗಿರುವುದರಿಂದ ಪ್ರತಿಷ್ಠೆಯ ಕಣವಾಗಿದೆ. ಪ್ರಧಾನಿ ಮೋದಿ ವರ್ಚಸ್ಸನ್ನು ಮೆಟ್ಟಿ, ಪ್ರತಾಪಸಿಂಹ ಅವರ ಗೆಲುವಿಗೆ ತಡೆಯೊಡ್ಡಿ, ಕ್ಷೇತ್ರವನ್ನು ಮರಳಿ ಪಡೆಯುವ ಪ್ರಯತ್ನ ಕಾಂಗ್ರೆಸ್​ನಿಂದ ನಡೆಯುತ್ತಿದೆ. ಆರ್.ಕೃಷ್ಣ ಮೈಸೂರುಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ರಂಗು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಸಸ್ ಹಾಲಿ ಸಂಸದ ಪ್ರತಾಪಸಿಂಹ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಅಚ್ಚರಿಯ ಅಭ್ಯರ್ಥಿಯಾಗಿ 2014ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದ ಪ್ರತಾಪಸಿಂಹ, … Continue reading ಸಿಎಂ ತವರಲ್ಲಿ ಕೈ-ಕಮಲ ಜಿದ್ದಾಜಿದ್ದಿ