ತನ್ವೀರ್ ಸೇಠ್ಗೆ ಕಾಂಗ್ರೆಸ್ ಹೈಕಮಾಂಡ್ ವಾರ್ನಿಂಗ್!
ಬೆಂಗಳೂರು: ಮೈಸೂರು ನಗರಪಾಲಿಕೆ ಮೇಯರ್ ಆಯ್ಕೆ ಸಂಬಂಧ ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಭಿನ್ನಾಭಿಪ್ರಾಯ ತಣಿಸಲು ಎಐಸಿಸಿ ಕಾರ್ಯದರ್ಶಿ ಮಧು ಯಷ್ಕಿಗೌಡ ಅಖಾಡಕ್ಕಿಳಿದಿದ್ದು, ಪಕ್ಷ ಯಾವುದೇ ಕಾರಣಕ್ಕೂ ಅಶಿಸ್ತು ಸಹಿಸಲ್ಲ. ಮೈಸೂರು ಮೇಯರ್ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರುವ ಹಾಗೂ ಈ ಸಂಬಂಧ ನಡೆದ ಎಲ್ಲ ಬೆಳವಣಿಗೆಯೂ ಹೈಕಮಾಂಡ್ ಗಮನದಲ್ಲಿದೆ. ತನ್ವೀರ್ ಸೇಠ್ ಆಗಲಿ ಅಥವಾ ಎಂತಹ ಹಿರಿಯ ನಾಯಕರೇ ಆದರೂ ಸರಿಯೇ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಸಹಿಸಲ್ಲ ಎಂದು ಎಚ್ಚರಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಯಷ್ಕಿಗೌಡ, … Continue reading ತನ್ವೀರ್ ಸೇಠ್ಗೆ ಕಾಂಗ್ರೆಸ್ ಹೈಕಮಾಂಡ್ ವಾರ್ನಿಂಗ್!
Copy and paste this URL into your WordPress site to embed
Copy and paste this code into your site to embed