ಸಂಸತ್ ಅಧಿವೇಶನದ ವೇಳೆ ಭದ್ರತಾ ಲೋಪ; ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್ ಸಿಂಹ
ಮೈಸೂರು: ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಸಂಸದ ಪ್ರತಾಪ್ ಅದರ ಬಗ್ಗೆ ಬಿಟ್ಟು ಬೇರೆ ಬಿಟ್ಟು ಬೇರೆ ಏನಾದರೂ ಕೇಳಿ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಆ ವಿಚಾರದಲ್ಲಿ ಯಾವುದೇ ವಿವರಣೆ ಕೊಡುವುದಿಲ್ಲ. ಆ ಪ್ರಶ್ನೆ ಬಿಟ್ಟು ಬೇರೆ ಏನಾದರೂ ಇದ್ದರೆ … Continue reading ಸಂಸತ್ ಅಧಿವೇಶನದ ವೇಳೆ ಭದ್ರತಾ ಲೋಪ; ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್ ಸಿಂಹ
Copy and paste this URL into your WordPress site to embed
Copy and paste this code into your site to embed