‘ರೋಹಿಣಿ ಸಿಂಧೂರಿ ಐಎಎಸ್‌ ಪಾಸ್​ ಮಾಡಿರೋದೇ ಅನುಮಾನ…’

ಮೈಸೂರು: ರೋಹಿಣಿ ಸಿಂಧೂರಿ ಐಎಎಸ್‌ ಪಾಸ್ ಮಾಡಿದ್ದಾರಾ? ಅನ್ನೋದೆ ನನಗೆ ಡೌಟು. ಬೇಸಿಕ್ ನಾಲೆಡ್ಜ್ ಇಲ್ಲದ ಐಎಎಸ್ ಅಧಿಕಾರಿ ಎಂದು ಎಂಎಲ್‌ಸಿ ರಘು ಆಚಾರ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಚ್​.ಪಿ. ಮಂಜುನಾಥ್ ನಡುವಿನ ಆರೋಪ-ಪ್ರತ್ಯಾರೋಪ ಸಮರ ತಾರಕಕ್ಕೇರಿದೆ. ಆರಂಭದಲ್ಲಿ ಶಾಸಕ ಮಂಜುನಾಥ್​ ಮೈಸೂರಿಗೆ ಇಬ್ಬರು ಮಹಾರಾಣಿಯರಿದ್ದಾರೆ, ಮೂರನೇಯವರ ಅವಶ್ಯಕತೆ ಇಲ್ಲವೆಂದು ಡಿಸಿ ವಿರುದ್ಧ ಕಿಡಿಕಾರಿದ್ದರು. ಅದಕ್ಕೆ ಪ್ರತಿಯಾಗಿ ರೋಹಿಣಿ ಸಿಂಧೂರಿ, ಪತ್ರದ ಮೂಲಕ ತಿರುಗೇಟು ನೀಡಿದ್ದರು. ಅಲ್ಲದೆ … Continue reading ‘ರೋಹಿಣಿ ಸಿಂಧೂರಿ ಐಎಎಸ್‌ ಪಾಸ್​ ಮಾಡಿರೋದೇ ಅನುಮಾನ…’