ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ಗರ್ಭಿಣಿ ಬಲಿ

ಮೈಸೂರು: ವರದಕ್ಷಿಣೆ ಕಿರುಕುಳ ತಾಳಲಾರದೆ ಗರ್ಭಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ನಡೆದಿದೆ. ಲಕ್ಷ್ಮೀ(23) ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ನಂಜನಗೂಡು ತಾಲೂಕಿನ ಮಂಚಳ್ಳಿ ಗ್ರಾಮದ ನಿವಾಸಿಯಾದ ಲಕ್ಷ್ಮೀ 10 ತಿಂಗಳ ಹಿಂದೆ ಹುಣಸೂರಿನ ಯೋಗೇಶ್ ಜತೆ ಮದುವೆಯಾಗಿದ್ದರು. ಮದುವೆ ವೇಳೆ ಲಕ್ಷ್ಮೀ ಪಾಲಕರು ವರದಕ್ಷಿಣೆಯಾಗಿ 50 ಲಕ್ಷ ರೂ. ನಗದು ಮತ್ತು 400 ಗ್ರಾಂ ಚಿನ್ನ ನೀಡಿದ್ದರು. ಅಲ್ಲದೆ, ಒಂದು ನಿವೇಶನ ನೀಡಲು ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದರೆ, ನಿವೇಶನ ನೀಡುವುದು ವಿಳಂಬವಾದ … Continue reading ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ಗರ್ಭಿಣಿ ಬಲಿ