ಸತ್ತಿದ್ದು ಡಿಸೆಂಬರ್‌ನಲ್ಲಿ ಮೃತದೇಹ ಬಂದಿದ್ದು ಈಗ: ಕೆಲಸಕ್ಕೆಂದು ಮಲೇಷ್ಯಾಗೆ ಹೋಗಿ ಶವವಾದ ಯುವಕ!

ಮೈಸೂರು: ಆರು ತಿಂಗಳ ಹಿಂದೆಯೇ ಮಲೇಷ್ಯಾದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಯುವಕನೊಬ್ಬನ ಮೃತದೇಹ ಇದೀಗ ಹುಟ್ಟೂರಿಗೆ ಆಗಮಿಸಿದ್ದು, ಕಣ್ಣೀರಿನ ನಡುವೆಯೇ ಕೊನೆಗೂ ಮಗನ ಅಂತ್ಯಕ್ರಿಯೆ ನೆರವೇರಿಸಿ ತಾಯಿ ಸಮಾಧಾನ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕ್ಯಾಮೆರಾಗೆ ಪೋಸ್​ ನೀಡಿ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾದ್ರು! ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಸುಮಂತ್ (22) ಕಳೆದ ಡಿಸೆಂಬರ್​ನಲ್ಲಿ ಕೆಲಸಕ್ಕೆಂದು ಮಲೇಷ್ಯಾಗೆ ತೆರಳಿದ್ದರು. 35 ಸಾವಿರ ರೂ. ಸಂಬಳ ಕೊಡಿಸುವುದಾಗಿ ನಂಬಿಸಿ, ಮಧ್ಯವರ್ತಿಯೊಬ್ಬ ಸುಮಂತ್​ರನ್ನು ಕೊರೆದೊಯ್ದಿದ್ದ. ಆದರೆ, ಕೇವಲ 18 ಸಾವಿರ … Continue reading ಸತ್ತಿದ್ದು ಡಿಸೆಂಬರ್‌ನಲ್ಲಿ ಮೃತದೇಹ ಬಂದಿದ್ದು ಈಗ: ಕೆಲಸಕ್ಕೆಂದು ಮಲೇಷ್ಯಾಗೆ ಹೋಗಿ ಶವವಾದ ಯುವಕ!