ಸತ್ತಿದ್ದು ಡಿಸೆಂಬರ್ನಲ್ಲಿ ಮೃತದೇಹ ಬಂದಿದ್ದು ಈಗ: ಕೆಲಸಕ್ಕೆಂದು ಮಲೇಷ್ಯಾಗೆ ಹೋಗಿ ಶವವಾದ ಯುವಕ!
ಮೈಸೂರು: ಆರು ತಿಂಗಳ ಹಿಂದೆಯೇ ಮಲೇಷ್ಯಾದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಯುವಕನೊಬ್ಬನ ಮೃತದೇಹ ಇದೀಗ ಹುಟ್ಟೂರಿಗೆ ಆಗಮಿಸಿದ್ದು, ಕಣ್ಣೀರಿನ ನಡುವೆಯೇ ಕೊನೆಗೂ ಮಗನ ಅಂತ್ಯಕ್ರಿಯೆ ನೆರವೇರಿಸಿ ತಾಯಿ ಸಮಾಧಾನ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕ್ಯಾಮೆರಾಗೆ ಪೋಸ್ ನೀಡಿ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾದ್ರು! ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಸುಮಂತ್ (22) ಕಳೆದ ಡಿಸೆಂಬರ್ನಲ್ಲಿ ಕೆಲಸಕ್ಕೆಂದು ಮಲೇಷ್ಯಾಗೆ ತೆರಳಿದ್ದರು. 35 ಸಾವಿರ ರೂ. ಸಂಬಳ ಕೊಡಿಸುವುದಾಗಿ ನಂಬಿಸಿ, ಮಧ್ಯವರ್ತಿಯೊಬ್ಬ ಸುಮಂತ್ರನ್ನು ಕೊರೆದೊಯ್ದಿದ್ದ. ಆದರೆ, ಕೇವಲ 18 ಸಾವಿರ … Continue reading ಸತ್ತಿದ್ದು ಡಿಸೆಂಬರ್ನಲ್ಲಿ ಮೃತದೇಹ ಬಂದಿದ್ದು ಈಗ: ಕೆಲಸಕ್ಕೆಂದು ಮಲೇಷ್ಯಾಗೆ ಹೋಗಿ ಶವವಾದ ಯುವಕ!
Copy and paste this URL into your WordPress site to embed
Copy and paste this code into your site to embed