ಕ್ಷಮೆ ಕೇಳಲಿ ಎಂದ ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆಗೈದ ಶಾಸಕ ಸಾರಾ ಮಹೇಶ್!

ಮೈಸೂರು: ಚಾಮರಾಜನಗರ ಆಕ್ಸಿಜನ್​ ದುರಂತ ನಡೆದಾಗ ನನ್ನ ವಿರುದ್ಧ ಆರೋಪ ಮಾಡಿದವರು ಕ್ಷಮೆ ಕೇಳಲಿ ಎಂಬ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆಗೆ ಮಾಜಿ ಸಚಿವ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ​ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಾ.ರಾ. ಮಹೇಶ್​, ಒಬ್ಬ ಕನ್ನಡಿಗ ದಲಿತ ಡಿಸಿಯನ್ನು ಕೇವಲ 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳಾ? ಎಂದು ಪ್ರಶ್ನೆಯನ್ನು ಆರಂಭಿಸಿದರು. ಪ್ರಶ್ನೆಗಳ ಸವಾಲನ್ನು ಮುಂದುವರಿಸಿದ ಸಾ.ರಾ.ಮಹೇಶ್​, ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ ತೀರ್ಪು ಬಂತು. ಈಗ ಅದರ ತೀರ್ಪು … Continue reading ಕ್ಷಮೆ ಕೇಳಲಿ ಎಂದ ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆಗೈದ ಶಾಸಕ ಸಾರಾ ಮಹೇಶ್!