ಸಂಧಾನ ಮೂಲಕ ಸಾರಾ ಮಹೇಶ್​-ರೋಹಿಣಿ ಸಿಂಧೂರಿ ಜಟಾಪಟಿ ಅಂತ್ಯ: ಸತ್ಯಕ್ಕೆ ಜಯ ಅಂದ್ರು JDS ಶಾಸಕ

ಮೈಸೂರು: ಶಾಸಕ ಸಾ.ರಾ. ಮಹೇಶ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ನಡುವಿನ ಜಟಾಪಟಿಯನ್ನು ಸಂಧಾನದ ಮೂಲಕ ಬಗೆಹರಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೀಗ ಸಾ.ರಾ. ಮಹೇಶ್​ ನೀಡಿರುವ ಪ್ರತಿಕ್ರಿಯೆ ಅದಕ್ಕೆ ಪುಷ್ಠಿ ನೀಡುವಂತಿದೆ. ಬೆಳಗಾವಿ ಅಧಿವೇಶನದ ವೇಳೆ ಮಹೇಶ್ ಜತೆ ರೋಹಿಣಿ ಸಿಂಧೂರಿ ಸಂಧಾನ ನಡೆಸಿದ್ದಾರೆ ಎನ್ನಲಾಗಿತ್ತು. ಹಿರಿಯ ಐಎಎಸ್ ಅಧಿಕಾರಿ ಮಧ್ಯಸ್ಥಿಕೆಯಲ್ಲಿ ಮಹೇಶ್ ಜತೆ ಸಿಂಧೂರಿ ಸಂಧಾನ ನಡೆಸಿ ತಮ್ಮ ನಡುವಿನ ಭಿನ್ನಾಭಿಪ್ರಾಯ ಸರಿಪಡಿಸಿ ಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಪುಷ್ಟಿ ನೀಡುವಂತೆ … Continue reading ಸಂಧಾನ ಮೂಲಕ ಸಾರಾ ಮಹೇಶ್​-ರೋಹಿಣಿ ಸಿಂಧೂರಿ ಜಟಾಪಟಿ ಅಂತ್ಯ: ಸತ್ಯಕ್ಕೆ ಜಯ ಅಂದ್ರು JDS ಶಾಸಕ