More

    ಹುಚ್ಚಗಣಿ ಮಹದೇವಮ್ಮ ದೇಗುಲ ತೆರವು: ಮೈಸೂರಿನಲ್ಲಿ ಹಿಂದೂಪರ ಸಂಘಟನೆಗಳ ಹೋರಾಟ ತೀವ್ರ

    ಮೈಸೂರು: ಹುಚ್ಚಗಣಿ ಮಹದೇವಮ್ಮ ದೇಗುಲ ತೆರವುಗೊಳಿಸಿರುವುದನ್ನ ವಿರೋಧಿಸಿ ಮೈಸೂರಿನಲ್ಲಿ ಹಿಂದೂಪರ ಸಂಘಟನೆಗಳ ಹೋರಾಟ ತೀವ್ರಗೊಂಡಿದೆ.

    ದೇಗುಲ ತೆರುವುಗೊಳಿಸಿದ ನಡೆಯನ್ನ ವಿರೋಧಿಸಿ ನಗರದ ಕೋಟೆ ಆಂಜನೇಯ ದೇವಸ್ಥಾನದ ಬಳಿ ಹಿಂದೂ ಜಾಗರಣಾ ವೇದಿಕೆಯಿಂದ‌ ಪ್ರತಿಭಟನೆ ನಡೆಯಿತು. ಈ ವೇಳೆ ಶೇಮ್ ಶೇಮ್ ಬಿಜೆಪಿ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಇದರಿಂದಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಶಾಸಕ ಎಸ್.ಎ.ರಾಮದಾಸ್ ಸೇರಿದಂತೆ ಸ್ಥಳೀಯ ಮುಖಂಡರಿಗೆ ಮುಜುಗರ ಉಂಟಾದ ಘಟನೆ ನಡೆಯಿತು.

    ಬಿಜೆಪಿ ಶಾಸಕರು, ಕಾರ್ಯಕರ್ತರ ಮುಂದೆಯೇ ಬಿಜೆಪಿ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧವೂ ಹಿಂದೂ ಕಾರ್ಯಕರ್ತರು ಘೋಷಣೆ ಕೂಗಿದರು.

    ಅಂಗನವಾಡಿ ಕಾರ್ಯಕರ್ತೆ ಬಂಧನ: 4 ಮನೆ, 14 ನಿವೇಶನ ಆಕೆಯ ಒಟ್ಟು ಆಸ್ತಿ ಮೌಲ್ಯ ಕಂಡು ಅಧಿಕಾರಿಗಳೇ ಶಾಕ್​!

    VIDEO: ಗಾಂಧಿ ಸುತ್ತಲೂ ಹೆಂಗಸ್ರೇ ಕಾಣಿಸ್ತಿದ್ರು- ಭಾಗ್ವತ್‌ ಸಮೀಪ ಯಾಕಿಲ್ಲ ಎಂದು ಪ್ರಶ್ನಿಸಿದ ರಾಹುಲ್‌!

    VIDEO| ನಟ ಧರಮ್​ ತೇಜ್​ ಭೀಕರ ರಸ್ತೆ ಅಪಘಾತದಲ್ಲಿ ಬದುಕಿದ್ದಾರೆಂದರೆ ಅವರ ಕರ್ಮದ ಫಲ ಕಾರಣವಂತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts