ವಿಷ್ಣು ಸ್ಮಾರಕ ಉದ್ಘಾಟನೆ: ಬೆಂಗಳೂರಿಂದ ಮೈಸೂರಿನವರೆಗೆ 1000 ರಥಯಾತ್ರೆ, ದಾರಿಯುದ್ದಕ್ಕೂ ಕಟೌಟ್ ಜಾತ್ರೆ
ಬೆಂಗಳೂರು/ಮೈಸೂರು: ಬಹಳ ವರ್ಷಗಳಿಂದ ವಿಷ್ಣು ಅಭಿಮಾನಿಗಳು ಎದುರು ನೋಡುತ್ತಿದ್ದ ಆ ಕ್ಷಣ ಇಂದು ಬಂದೇ ಬಿಟ್ಟಿದೆ. ಸಾಂಸ್ಕೃತಿಕ ನಗರಿ ಮೈಸೂರು ಹಾಗು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ತವರೂರಿನಲ್ಲಿ ಅವರ ಸ್ಮಾರಕ ಇಂದು ಉದ್ಘಾಟನೆಯಾಗಲಿದೆ. ಸ್ಮಾರಕ ಉದ್ಘಾಟನೆ ಅಂಗವಾಗಿ ವಿಷ್ಣು ಪುಣ್ಯಭೂಮಿ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸ್ಮಾರಕ ಉದ್ಘಾಟನೆ ಕನ್ನಡಿಗರ ಬಹುದಿನದ ಕನನಾಗಿದ್ದು, ಇಂದು ನನಸಾಗುತ್ತಿದೆ. 13 ವರ್ಷಗಳ ಸತತ ಹೋರಾಟಕ್ಕೆ ಇಂದು ಪ್ರತಿಫಲ ಸಿಗಲಿದೆ. ಇದೇ ಖುಷಿಯಲ್ಲಿ ಬೆಂಗಳೂರಿಂದ ಮೈಸೂರಿನವರೆಗೆ 1000 … Continue reading ವಿಷ್ಣು ಸ್ಮಾರಕ ಉದ್ಘಾಟನೆ: ಬೆಂಗಳೂರಿಂದ ಮೈಸೂರಿನವರೆಗೆ 1000 ರಥಯಾತ್ರೆ, ದಾರಿಯುದ್ದಕ್ಕೂ ಕಟೌಟ್ ಜಾತ್ರೆ
Copy and paste this URL into your WordPress site to embed
Copy and paste this code into your site to embed